ಬೆಂಗಳೂರು: ಇದುವರೆಗೆ ರಾಜ್ಯದಲ್ಲಿ ಒಟ್ಟಾರೆ 959 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇಂದು ಸಂಜೆ 5 ರ ಮಾಹಿತಿಯಂತೆ ಒಟ್ಟಾರೆ 33 ಜನ ಸಾವನ್ನಪ್ಪಿದ್ದು, 451 ಜನ ಗುಣಮುಖರಾಗಿ ಹಿಂತಿರುಗಿದ್ದಾರೆ. ಉಳಿದ 464 ಪ್ರಕರಣಗಳಲ್ಲಿ ಜನರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕಿಸಲಾಗಿದೆ. 10 ಜನರನ್ನು ತೀವ್ರ ನಿಗಾ ಘಟಕಗಳಲ್ಲಿರಿಸಲಾಗಿದೆ.  

ನೆನ್ನೆಯ ಸಂಜೆ 5ಕ್ಕೆ ಹೋಲಿಸಿದಲ್ಲಿ ಇಂದು ಒಟ್ಟಾರೆ‌ 34 ಹೊಸ ಪ್ರಕರಣಗಳು ಸೇರ್ಪಡೆಯಾಗಿವೆ. ರಾಜ್ಯಾದ್ಯಂತ ಒಟ್ಟು 20700 ವ್ಯಕ್ತಿಗಳನ್ನು ನಿಗಾವಣೆಯಲ್ಲಿಡಲಾಗಿದೆ. ರಾಜ್ಯದಲ್ಲಿ ಪರೀಕ್ಷಿಸಲಾಗಿರುವ 121178 ಮಾದರಿಗಳ ಪೈಕಿ 959 ಮಾದರಿಗಳು ಖಚಿತಗೊಂಡಿವೆ.

ದೇಶೀಯ‌ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಗರ್ಭಿಣಿ ಸ್ತ್ರೀಯರು 10 ವರ್ಷದ ಒಳಗಿನ ಮತ್ತು ಎಂಭತ್ತು ವರ್ಷ ಮೀರಿದ ಹಿರಿಯ ನಾಗರಿಕರು ಹಾಗೂ ಮಾರಣಾಂತಿಕ‌ ಖಾಯಿಲೆಯಿಂದ ಬಳಲುತ್ತಿರುವವರೆಗೆ ಹೋಮ್ ಕ್ವಾರೈಂಟೈನ್ ಅವಕಾಶ ಕಲ್ಪಿಸಲಾಗಿದೆ ಎಂದು ಸಂಜೆ ಬಿಡುಗಡೆಯಾದ ಹೆಲ್ಥ್ ಬುಲಿಟಿನ್ ನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಶರಣ ಡಾ. ಈಶ್ವರ ಮಂಟೂರ ಬಯಲಾದರು‌

ಉತ್ತರಪ್ರಭ ಸುದ್ದಿ ಬಸವಾದಿ ಶರಣರ ತತ್ವಗಳನ್ನು ನಾಡಿನ ತುಂಬ ಪಸರಿಸಲು ತಮ್ಮ ಇಡೀ ಬದುಕನ್ನು ಮೀಸಲಿಟ್ಟಿದ್ದ…

ವಿವಾಹೇತರ ಸಂಬಂಧ ಆರೋಪ: ಪತ್ರಕರ್ತನಿಗೆ ಗೂಸಾ.!

ಬೆಂಗಳೂರು: ವಿವಾಹೇತರ ಸಂಬಂಧದ ಆರೋಪ ಹೊರಿಸಿ, ಪತ್ರಕರ್ತರಾದ ಶಿವಪ್ರಸಾದ್ ಮತ್ತು ಅಶ್ವಿನಿ ದೇವಾಡಿಗ ಅವರ ಮೇಲೆ…

ಬಗರ್ ಹುಕುಮ್ ಸಾಗುವಳಿದಾರರ ಸಮಸ್ಯೆಗಳನ್ನು ಶಾಸಕ ಹಾಗೂ ಮಾಜಿ ಸಚಿವ ಎಚ್ ಕೆ ಪಾಟೀಲರೊಂದಿಗೆ – ಹೋರಾಟಗಾರರಾದ ರವಿಕಾಂತ ಅಂಗಡಿ ಚರ್ಚೆ

ಉತ್ತರಪ್ರಬ ಸುದ್ದಿಗದಗ: ಬಗರ್ ಹುಕುಮ ಸಾಗುವಳಿದಾರರು, ಅರಣ್ಯ ಹಕ್ಕು ಅಧಿನಿಯಮದಡಿಯಲ್ಲಿ, ಗದಗ ಜಿಲ್ಲೆಯ ಲಕ್ಷ್ಮೇಶ್ವರ, ಶಿರಹಟ್ಟಿ,…

ಗೊಂದಲ ಮೂಡಿಸಿದ ಆರೋಗ್ಯ ಸಚಿವ, ಮೇಯರ್ ಹೇಳಿಕೆ ಐಶ್ವರ್ಯಾ ರೈ, ಮಗಳು ಆರಾಧ್ಯ ಪಾಸಿಟಿವ್ ಪಕ್ಕಾ!

ಆರೋಗ್ಯ ಸಚಿವ ಮತ್ತು ಮೇಯರ್ ಸೃಷ್ಟಿಸಿದ ಗೊಂದಲಕ್ಕೆ ತೆರೆ ಬಿದ್ದಿದ್ದು, ಐಶ್ವರ್ಯಾ ಮತ್ತು ಮಗಳಿಗೆ ಪಾಸಿಟಿವ್ ಇರುವುದು ಪಕ್ಕಾ ಎಂದು ಎರಡನೇ ಪರೀಕ್ಷಾ ವರದಿ ತಿಳಿಸಿದೆ.