Month: June 2021
78 posts
ಯಾರ ಜಪ್ತಿಗೂ ಸಿಗದ ನವಿಲುಗಳು ದೇವನೂರು ಮಹಾದೇವ ಅವರು..!
ದೇವನೂರರ ಕೃತಿ ಮತ್ತು ಇವರ ಬಗ್ಗೆ ಸಾಹಿತಿಗಳು, ಮಿತ್ರರು, ಕುಟುಂಬದವರು ಬರೆದಿರುವ, ಹೇಳಿರುವ ನೆನಪುಗಳು, ಕೃತಿಗಳ ಬಗ್ಗೆ ಹಿರಿಯ ಸಾಹಿತಿಗಳ ಅನಿಸಿಕೆಗಳು, ಸ್ನೇಹಿತರು ಬರೆದಿರುವ ಪತ್ರಗಳು, ಛಾಯಾಚಿತ್ರಗಳಿಂದ ಕೂಡಿದ್ದು, ಒಂದು ರೀತಿಯ ಅಭಿನಂದನಾ ಗ್ರಂಥವೆನಿಸುವAತಹ ‘ಯಾರ ಜಪ್ತಿಗೂ ಸಿಗದ ನವಿಲುಗಳು’ 2000 ದಲ್ಲಿ ಪ್ರಕಟವಾಗಿದೆ..!
ಒತ್ತಡ ನಿವಾರಣೆಗೆ ಸಂಗೀತ
ಮಾನವ ಸಂಘ ಜೀವಿ ಸಮಾಜದಲ್ಲಿದ್ದುಕೊಂಡು ಹೊಂದಿಕೊAಡು ಜೀವನ ಸಾಗಿಸುತ್ತಿದ್ದಾನೆ. ಈ ಜೀವನ ಸಾಗಿಸುವುದಕ್ಕಾಗಿ ದಿನಂಪ್ರತಿ ದೇಹ ಮತ್ತು ಬುದ್ಧಿಯನ್ನು ದಂಡಿಸಿ ದುಡಿಯುತ್ತಲೇ ಇದ್ದಾನೆ. ಈ ದಣಿದ ದೇಹ ಮತ್ತು ಬುದ್ಧಿಗೆ ವಿಶ್ರಾಂತಿ ನೀಡಲು ಅವನು ಮೊರೆ ಹೋಗುವುದು ಮನರಂಜನೆಯನ್ನು.
ಈ ಮನರಂಜನೆಗಳಲ್ಲಿ ಸಂಗೀತವು ಒಂದು. ಸಂಗೀತವು ಪ್ರತಿ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗವೆAದರೆ ತಪ್ಪಾಗಲಾರದು. ಜನನದಿಂದ ಮರಣದವರೆಗು ಸಂಗೀತ ಮಾನವನೊಂದಿಗೆ ಅವಿನಾಭಾವ ಸಂಬAಧ ಹೊಂದಿದೆ. ಮಗು ಗರ್ಭದಲ್ಲಿರುವಾಗಲೇ ಅದು ಸಂಗೀತದೊAದಿಗೆ ಸಂಬAಧ ಹೊಂದುತ್ತದೆ. ಮುಂದೆ ಅದು ಮಣ್ಣಲ್ಲಿ ಮಣ್ಣಾಗುವವರೆಗು ಸಾಗುತ್ತದೆ.