ಉತ್ತರಪ್ರಭ ಸುದ್ದಿ

ಮುಂಡರಗಿ: ಮುಂಡರಗಿ ತಾಲೂಕಿನ ಡಂಬಳ ಮತ್ತು ಮೇವುಂಡಿ ಮಾರ್ಗ ಮಧ್ಯೆ ಮೆಕ್ಕೆ ಜೋಳ ತುಂಬಿಕೊಂಡು ಹೊರಟಿದ್ದ ಟ್ರಾಕ್ಟರಗೆ ಹಿಂದಿನಿಂದ ಬಂದ ಕಾರು ಟ್ರಾಕ್ಟರಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಮಗು ಸೆರಿ ಇಬ್ಬರ ಸಾವು, ಉಳಿದವರ ಪರಿಸ್ಥಿತಿ ಗಂಭಿರ.

ಮುಂಡರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಗೊಂಡಿದೆ.

1 comment
  1. ಹಾಯ್ ಗುಡ್ ಮಾರ್ನಿಂಗ್ ಉತ್ತರ ಪ್ರಭ ಮಾಲೀಕರಿಗೆ ಗದಗ ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಹಿಂದುತ್ವ ವನ್ನು ಮರೆತು ಕ್ರಿಶ್ಚಿಯನ್ ಜಾತಿಗೆ ಮತಾಂತರ ಆಗುತ್ತಿದ್ದಾರೆ ದಯವಿಟ್ಟು ಇದನ್ನು ತಡೆಯಿರಿ.

Leave a Reply

Your email address will not be published. Required fields are marked *

You May Also Like

ವಿದ್ಯಾದಾನ ಶಿಕ್ಷಣ ಸಮಿತಿ: ಶತಮಾನೋತ್ಸವ ಸಮಾರಂಭ

ಉತ್ತರಪ್ರಭ ಗದಗ: ವಿದ್ಯಾದಾನ ಶಿಕ್ಷಣ ಸಮಿತಿ (VDST) ಗದಗ ಶಿಕ್ಷಣ ಸಂಸ್ಥೆಯ ಶತಮಾನೋತ್ಸವ ಸಮಾರಂಭದಲ್ಲಿ ಇನ್ಫೋಸಿಸ್…

ಸಮಯ ಪ್ರಜ್ಞೆ ಮರೆತ ಪೊಲೀಸರು : ಪೊಲೀಸರಿಂದಲೇ ರೋಡ್ ಬ್ಲಾಕ್, ಸಂಚಾರಕ್ಕೆ ಅಡಚಣೆ

ಉತ್ತರಪ್ರಭ ಗದಗ: ನಗರದ (ಬಿಎಸ್ಎನ್ಎಲ್ ) ಕಛೇರಿಯ ಎದುರು ಪಂಚರಹೊಂಡ ವೃತ್ತದ ಮಧ್ಯದಲ್ಲೇ ಪೊಲೀಸ್ ಬ್ಯಾರಿಗೆಡ್…

ಗದಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ನಡೆಯಲಿದೆ ಗ್ರಾಪಂ ಚುನಾವಣೆ

ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಹಾಗೂ ತೆರವಾಗಿರುವ ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಜರುಗಿಸಲು ಚುನಾವಣೆ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ.

ಲಕ್ಷ್ಮೇಶ್ವರ ತಾಲೂಕಿನ ವಿವಿದೆಡೆ ತಾಪಂ ಇಓ ಅವರಿಂದ ಲಸಿಕಾಕರಣದ ಮೇಲ್ವೀಚಾರಣೆ

ಕೋವಿಡ್ ಲಸಿಕೆ ಪಡೆದ ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯತ್ ಸಿಬ್ಬಂದಿ ಸುರಕ್ಷಿತವಾಗಿದ್ದು, ಗ್ರಾಮೀಣ ಭಾಗದ ಜನರು ಯಾವುದೇ ವದಂತಿಗಳಿಗೆ ಕಿವಿಗೊಡದೆ ಲಸಿಕೆ ಪಡೆಯಬೇಕು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ಹೇಳಿದರು.