ಬೆಂಗಳೂರು: ಚಲಚಿತ್ರರಂಗದ ಹಿರಿಯ ನಟ ಆರೋಗ್ಯ ಸ್ಥಿತಿ ಗಂಭೀರ. ನಟ ಶಿವರಾಂ ಅವರ  ಆರೋಗ್ಯದಲ್ಲಿ ಏರುಪೇರಾದ ಕಾರಣ  ಅವರನ್ನು ಆಸ್ಪತ್ರಗೆ ಸೇರಿಸಲು ಗಂಟೆ ಕಾದರೂ ಅಂಬ್ಯುಲೆನ್ಸ ತಡವಾಗಿ ಬಂದಿದೆ ಎನ್ನಲಾಗಿದೆ .ತಡವಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ  ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದ್ದು  ಅವರಿಗೆ  ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ, ಅವರು ಬೇಗ ಗುಣಮುಖವಾಗಲೇಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಹೊಸಕೆರೆಹಳ್ಳಿಯ ಪ್ರಶಾಂತ  ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಅವರ ವಯಸ್ಸು 84,  ಅವರ ಬ್ರೇನ್ ಡ್ಯಾಮೇಜ್ ಆಗಿದ್ದು ಅವರಿಗೆ ಚಿಕಿತ್ಸೆ ನೀಡುವುದು ಕಷ್ಟ ಸಾಧ್ಯ ಎಂದು ವೈದ್ಯರ ಅಭಿಪ್ರಾಯ   ಚಿತ್ರರಂಗದ ಹಿರಿಯರು ಅವರು ಎಲ್ಲರನ್ನು ಪ್ರೀತಿಸುವ ವ್ಯಕ್ತಿ ,ಅನೇಕ ಚಲನ ಚಿತ್ರಗಳಲ್ಲಿ ನಟಿಸಿ ಕಲಾಪೋಷಣೆಯನ್ನು ಮಾಡಿದ್ದಾರೆ. ಅವರು ಬೇಗ  ಗುಣಮುಖವಾಗಲೆಂದು  ಪ್ರಾರ್ಥನೆ.

Leave a Reply

Your email address will not be published. Required fields are marked *

You May Also Like

ಆಲಮಟ್ಟಿಗೆ ಸಿಎಂ ಆಗಮನ – ಬಿಗಿ ಭದ್ರತೆ ನಿಯೋಜನೆ

ಆಲಮಟ್ಟಿ : ರಾಜ್ಯದ ದೊರೆ ಆಗಮನದ ಹಿನ್ನೆಲೆಯಲ್ಲಿ ಉದ್ಯಾನ ನಗರಿ ಆಲಮಟ್ಟಿ ಸಕಲ ಭದ್ರತಾ ಸಿದ್ದತೆಯೊಂದಿಗೆ…

ಗ್ರಾಮ ಪಂಚಾಯತಿ ಚುನಾವಣೆ: ಅಭಿಪ್ರಾಯ ಸಲ್ಲಿಕೆಗೆ ಚುನಾವಣಾ ಆಯೋಗ ನಿರ್ದೇಶನ

ಪಂಚಾಯತಿ ಅವಧಿ ಮುಕ್ತಾಯಗೊಳ್ಳುವ ಮುಂಚಿತವಾಗಿ ಹೊಸದಾಗಿ ಪಂಚಾಯತಿಗಳನ್ನು ರಚಿಸಲು ಚುನಾವಣೆ ನಡೆಸಬೇಕಾಗಿರುತ್ತದೆ. ಕರ್ನಾಟಕ ಗ್ರಾಮ್ ಸ್ವರಾಜ್ ಅಧಿನಿಯಮದ ಪ್ರಕಾರ ರಾಜ್ಯ ಚುನಾವಣಾ ಆಯೋಗವು ಪಂಚಾಯತಿಯ ಅವಧಿಯು ಪೂರ್ಣಗೊಳ್ಳುವುದಕ್ಕೆ ಮೊದಲು ಚುನಾವಣಾ ಪ್ರಕ್ರಿಯೇಯನ್ನು ಪೂರ್ಣಗೊಳಿಸಬೇಕಾಗಿರುತ್ತದೆ.

ಸೋಂಕಿನ ಸವಾಲಿಗೆ ಸರ್ಕಾರ ಸುಸ್ತು!: 3693 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು 3693 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ…

ಲಾಕ್ ಡೌನ್ ಅವಧಿ ವಿಸ್ತರಣೆ: ಜೂ.7ರವರೆಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆ

ಜೂನ್ ಒಂದರವರೆಗೂ ಇದ್ದ ಲಾಕ್ ಡೌನ್ 7 ನೇ ತಾರೀಖಿನವರೆಗೂ ಮುಂದುವರಿಸಲಾಗುವುದು. ಕೆಲ ಸಡಿಲಿಕೆಯೊಂದಿಗೆ ಗದಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.