ಉತ್ತರಪ್ರಭ ಸುದ್ದಿ

ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ ಜಿಲ್ಲೆಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಎಲ್ಲ ಗದಗ ಜಿಲ್ಲೆಯ ನಾಯಕರು, ಶಾಸಕರು ಹಾಗೂ ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ಸಿ ಎಂ ಬೊಮ್ಮಾಯಿಯವರನ್ನು ಸ್ವಾಗತಿಸಿದರು.

ಸಭೆಯಲ್ಲಿ ಮಾತನಾಡಿದ ಸಿ ಎಂ ಬೊಮ್ಮಾಯಿ, ಪ್ರಮೊದ ಶಟ್ಟರ ವಿದಾನ ಪರಿಷತ್ ಚುನಾವಣೆಗೆ ಮತ್ತೆ ಭಾಗವಹಿಸಿದ್ದು ಅತ್ಯಂತ ಸಂತೋಷ ತಂದಿದೆ, ಜನರ ಸುತ್ತಲು ಅಭಿವೃದ್ಧಿ ಆಗಬೇಕು, ಅಭಿವೃದ್ಧಿ ಸುತ್ತ ಜನರು ಅಲ್ಲಾ, ನಮ್ಮ ಸರ್ಕಾರ ಜನರ ಸುತ್ತರ ಅಭಿವೃದ್ಧಿ ಎಂದು ನಂಬಿದ್ದೆವೆ, ಹಾಗೂ ಎಲ್ಲಿ ವಿದ್ಯೆ ಇದೆ ಅಲ್ಲಿ ಅಭಿವೃದ್ಧಿಯಿದೆ ಆದ್ದರಿಂದ ರೈತ ಅಭಿವೃದ್ಧಿ ಆದರೆ ದೇಶ ಅಭಿವೃದ್ಧಿಯಾದಂತೆ ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಯುವ ಘಟಕದ ಅಧ್ಯಕ್ಷರಾಗಿ ಅನಿಲ್ ಸಿದ್ದಮ್ಮನಹಳ್ಳಿ ನೇಮಕ

ಅನಿಲ್ ಕುಮಾರ್ ಸಿದ್ದಮ್ಮನಹಳ್ಳಿ ಅವರನ್ನು ಯುವ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದ ಪತ್ರವನ್ನು ವಿತರಿಸಲಾಯಿತು.

ಪತಿಯ ಮೇಲೆಯೇ ಮಟನ್ ಸಾಂಬಾರ್ ಎರಚಿದ ಪತ್ನಿ!

ತುಮಕೂರು: ಪತಿಯ ಮೇಲೆ ಪತ್ನಿಯೇ ಬಿಸಿಯಾದ ಮಟನ್ ಸಾಂಬಾರ್ ಸುರಿದು ಹಲ್ಲೆಗೆ ಯತ್ನಿಸಿದ ಘಟನೆ ತಿಪಟೂರು…

ಕರ‍್ಣಿಕೋತ್ಸವದಲ್ಲಿ ಗೊರವಯ್ಯ ನುಡಿದ ಭವಿಷ್ಯವೇನು.?

ಹಾವನೂರ ಗ್ರಾಮದಲ್ಲಿ ಭಾನುವಾರ ಮೈಲಾರಲಿಂಗೇಶ್ವರ ಕರ‍್ಣಿಕೋತ್ಸವದಲ್ಲಿ ಸವನಿಧಿ ಆಯಿತಲೇ ಪರಾಕ್ ಎಂದು ಗೊರವಯ್ಯ ಕರ‍್ಣಿಕ ನುಡಿದನು.

ತಂಬಾಕು ಉತ್ಪನ್ನ ಮಾರಾಟ, ಸೇವನೆ ನಿಷೇಧ

ಗದಗ ಜಿಲ್ಲೆಯಾದ್ಯಂತ ಜಗಿಯುವ ತಂಬಾಕು ಉತ್ಪನ್ನಗಳು, ಪಾನ ಮಸಾಲ, ಜರ್ದಾ, ಖೈನಿ, ಸುಪಾರಿ, ಎಲೆ-ಅಡಿಕೆ, ಕಡ್ಡಿಪುಡಿ, ಚುಯಿಂಗಮ್ ಇತ್ಯಾದಿ ಉತ್ಪನ್ನಗಳ ಸೇವನೆ, ಉಗುಳುವುದು ಮತ್ತು ಅಂಗಡಿಗಳಲ್ಲಿ ಮಾರಾಟ ಮಾಡುವದನ್ನು ನಿಷೇಧಿಸಲಾಗಿದೆ.